ರವಿ ಕುಮಾರ್ ಟೆಲೆಕ್ಸ್‌ಅವರಿಗೆ ’ಗವಿ ಸಿದ್ಧ ಎನ್ ಬಳ್ಳಾರಿ

Date: 30-10-2019

Location: .


ಪತ್ರಕರ್ತ, ಕವಿ ರವಿಕುಮಾರ್ ಟೆಲೆಕ್ಸ್ ಅವರಿಗೆ ಗವಿ ಸಿದ್ದ ಎನ್ ಬಳ್ಳಾರಿ ಕಾವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯ್ತು. ಕವನ ಸಂಕಲನದ ಹಸ್ತಪ್ರತಿಗೆ ನೀಡಲಾಗುವ ಗವಿ ಸಿದ್ದ ಎನ್ ಪ್ರಶಸ್ತಿಗೆ ರವಿಕುಮಾರ್ ಟೆಲೆಕ್ಸ್ ಅವರ  "ನೆರ್ಕೆ ಗೋಡೆಯ ರತ್ನಪಕ್ಷಿ" ಕವನ ಸಂಕಲನ ಆಯ್ಕೆಯಾಗಿತ್ತು. ಇಂದು ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿದೆ. ಈ ವೇಳೆ ಪತ್ರಕರ್ತ, ಸಾಹಿತಿ ಸರಜುಕಾಟ್ಕರ್, ಸತೀಶ್ ಕುಲಕರ್ಣಿ, ಮಾಲತಿ ಪಟ್ಟಣಶೆಟ್ಟಿ, ಅಲ್ಲಮಪ್ರಭು ಬೆಟ್ಟದೂರು ಸೇರಿದಂತೆ ಹಲವರು ಭಾಗಿಯಾಗಿದ್ದರು

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...