Date: 25-10-2021
Location: ಬೆಂಗಳೂರು
'ಎಲ್ಲಾ ಭೇದ ಮರೆತು, ಬನ್ನಿರಿ ನಾವು ಸಮಾನ' ಎಂಬ ಪ್ರಖ್ಯಾತ ಸಂಘ ಗೀತೆಯ ರಚನೆಕಾರ, ಪ್ರಸಿದ್ಧ ಕವಿ ಮತ್ತು ಹಿರಿಯ ಸ್ವಯಂಸೇವಕರಾಗಿದ್ದ ಡಾ. ಪಿ. ನಾರಾಯಣ ಭಟ್ ಅವರು ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ತಮ್ಮ ಇಳಿ ವಯಸ್ಸಿನಲ್ಲೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಕವಿತೆಗಳ ಮೂಲಕ ದೇಶಭಕ್ತಿ ಹೊಮ್ಮುವಂತೆ ಮಾಡಿದ ಹಿರಿಮೆಯುಳ್ಳವರು.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.