ಸಂತೆ ನಾರಾಯಣ ಸ್ವಾಮಿಯವರ ’ಜಹನಾರ ಕೃತಿ’ಗೆ ’ಶಾ.ಬಾಲೂರಾವ್‌ ಅನುವಾದ ಪ್ರಶಸ್ತಿ’

Date: 20-10-2019

Location: ಎಂ.ವಿ.ಸಿ ಸಭಾಂಗಣ, ಬೆಂಗಳೂರು.


ಸಂತೆ ನಾರಾಯಣಸ್ವಾಮಿ ಅವರು ಮೊಘಲ್ ರಾಜಕುಮಾರಿ ಕುರಿತಂತೆ ಬರೆದ 'ಜಹನಾರಾ' ಕೃತಿಗೆ ಬಿ.ಎಂ.ಶ್ರೀ ಪ್ರತಿಷ್ಠಾನದ 'ಶಾ.ಬಾಲೂರಾವ್ ಅನುವಾದ' ಪ್ರಶಸ್ತಿ ಲಭಿಸಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಪ್ರಶಸ್ತಿ ಪ್ರದಾನ ಮಾಡುವರು. ಪ್ರಶಸ್ತಿಯು 25 ಸಾವಿರ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

 

MORE NEWS

25 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...

ಖ್ಯಾತ ರಂಗ ನಿರ್ದೇಶಕ ಶ್ರೀ ಪಾದ ಭಟ್ ಗೆ 'ರಂಗ ಭೂಪತಿ' ಪ್ರಶಸ್ತಿ

28-03-2024 ಬೆಂಗಳೂರು

ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...

ದಾವಣಗೆರೆಯ ಎಲ್ಲಾ ಭಾಷಾರಸಸ್ವಾದಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟ ಕೃತಿಯಿದು; ಎಂ. ವಿ. ರೇವಣಸಿದ್ದಯ್ಯ

28-03-2024 ಬೆಂಗಳೂರು

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...