Date: 16-10-2020
Location: ಬೆಂಗಳೂರು
ಕ.ಸಾ.ಪ ಕೊಡಮಾಡುವ ಶ್ರೀನಿವಾಸ ಸ್ಮರಣಾರ್ಥ ಪಿ.ಕೆ. ನಾರಾಯಣ ದತ್ತಿ ಪ್ರಶಸ್ತಿಯು 2019ನೇ ಸಾಲಿಗೆ ಹಿರಿಯ ಸಾಹಿತಿ ಕೆ. ಷರೀಫಾ ಹಾಗೂ 2020ನೇ ಸಾಲಿಗೆ ಲೇಖಕಿ ಹಾಗೂ ಕತೆಗಾರ್ತಿ ಪದ್ಮಿನಿ ನಾಗರಾಜು ಅವರಿಗೆ ಸಂದಿದೆ. ಪ್ರಶಸ್ತಿಯು ತಲಾ 15 ಸಾವಿರ ರೂ. ನಗದು ಪುರಸ್ಕಾರವನ್ನು ಒಳಗೊಂಡಿದ್ದು, ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು.
ಮನು ಬಳಿಗಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ವರದಾ ಶ್ರೀನಿವಾಸ್ ಹಾಗೂ ಕ.ಸಾ.ಪ. ಗೌರವ ಕಾರ್ಯದರ್ಶಿಗಳಾದ ಡಾ. ರಾಜಶೇಖರ ಹತಗುಂದಿ, ವ.ಚ. ಚನ್ನೇಗೌಡರು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಅಂಭು ಪ್ರಕಾಶನದಿಂದ ಬೇಸಿಗೆ ರಜಾ- ಸಖತ್ ಮಜಾ ‘ಹಾಡಿನ ಬಂಡಿ ಸ್ಪರ್ಧೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ...
ಬಾಗಲಕೋಟೆ: ಸಾಹಿತಿ ಡಾ.ಪ್ರಕಾಶ ಗ.ಖಾಡೆ ಅವರ ‘ಬಾಳುಕುನ ಪುರಾಣ’ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್...
ʻಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼ ರೂ. 2 ಲಕ್ಷ 69 ಸ...
©2024 Book Brahma Private Limited.