ಶ್ರವಣಕುಮಾರಿ ಅವರ ಹಸ್ತಪ್ರತಿಗೆ ‘ಮೈತ್ರಿ’ಯ ಬಹುಮಾನ

Date: 26-03-2020

Location: Bangalore


ಮೈತ್ರಿ ಪುಸ್ತಕ-೨೦೨೦, ಮೈತ್ರಿ ಪ್ರಕಾಶನದ ಮೊದಲ ಫಸಲು, ಮೊದಲ ವರ್ಷದ ಬಹುಮಾನವನ್ನು ಶ್ರೀಮತಿ ಟಿ ಎಸ್ ಶ್ರವಣಕುಮಾರಿ ಅವರ ಹಸ್ತಪ್ರತಿಗೆ ನೀಡಲಾಗಿದೆ.

ಶಿವಮೊಗ್ಗದವರಾದ ಶ್ರವಣಕುಮಾರಿ ಅವರು ಹಿರಿಯ ಸಾಹಿತಿ ತರಾಸು ಅವರ ಹತ್ತಿರದ ಸಂಬಂಧಿ. ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಈ ಹಸ್ತಪ್ರತಿಯನ್ನು ಪುಸ್ತಕವಾಗಿ ಪ್ರಕಟಿಸುವುದು ಹಾಗೂ ಲೇಖಕರಿಗೆ 5 ಸಾವಿರ ರೂ.ಗಳನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ಪ್ರಕಾಶನ ಸಂಸ್ಥೆಯ ಪ್ರಕಟಣೆ ತಿಳಿಸಿದೆ. 

 

MORE NEWS

ಎಸ್.ಜ್ಯೋತಿ ಅವರ ‘ಅತ್ತೆ ನಿಮಗೊಂದು ಪ್ರಶ್ನೆ’ ಪುಸ್ತಕ ಬಿಡುಗಡೆ ಸಮಾರಂಭ

19-03-2024 ಬೆಂಗಳೂರು

ತುಮಕೂರು: ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್...

ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರಬಂದಗಳಿಗೆ ಆಹ್ವಾನ

17-12-2023 ಬೆಂಗಳೂರು

ಮಸ್ಕಿ: ಬಂಡಾರ ಪ್ರಕಾಶನವು `ಕನ್ನಡ ಆರಯ್ಪು-2023' ಸಲುವಾಗಿ ಕನ್ನಡ-ಕರ್‍ನಾಟಕಗಳಿಗೆ ಸಂಬಂದಿಸಿದ ಸಂಶೋದನಾ ಪ್ರ...

ಸಾಂಸ್ಕೃತಿಕ ಸಂವಿಧಾನದ ಅರಿವು ಅಗತ್ಯ : ಪ್ರೊ.ನಟರಾಜ ಬೂದಾಳು

06-12-2023 ಬೆಂಗಳೂರು

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಕಲಬುರಗಿ ಮತ್ತು ಜನ ಪ್...