ಸಿಂಚನ ಕಾವ್ಯ ಪ್ರಶಸ್ತಿಗೆ ಕವನ ಸಂಕಲನಗಳ ಆಹ್ವಾನ

Date: 28-11-2020

Location: ಬೆಂಗಳೂರು


ಸಿಂಚನ ಪ್ರಕಾಶನದಿಂದ ಕೊಡಮಾಡುವ ಸಿಂಚನ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು 5 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಆಸಕ್ತರು 2019ರಲ್ಲಿ ಪ್ರಕಟವಾಗಿರುವ ಕವನ ಸಂಕಲನದ ಮೂರು ಪ್ರತಿಗಳನ್ನು ಡಿ.31ರ ಒಳಗಾಗಿ ಸುರೇಶ ಅಂಗಡಿ, ಸಿಂಚನ ಪ್ರಕಾಶನ, ಮುಖ್ಯಶಿಕ್ಷಕರು ತುಂಗಭದ್ರಾ ಪ್ರೌಢಶಾಲೆ, ಹೂವಿನಹಡಗಲಿ, ಬಳ್ಳಾರಿ ಜಿಲ್ಲೆ -ಈ ವಿಳಾಸಕ್ಕೆ ಕಳಿಸಬಹುದು ಎಂದು ಪ್ರಕಾಶಕ ಸುರೇಶ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕ ಸಂಖ್ಯೆ : 9164499956, 9945707237

MORE NEWS

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...

ಕವಿಗಳು, ಲೇಖಕರು ಬಹುತೇಕವಾಗಿ ಕಲ್ಪನಾ ಶಕ್ತಿಯಿಂದ ಸಾಹಿತ್ಯವನ್ನು ಸೃಷ್ಟಿಸುತ್ತಾರೆ; ಎಂ. ಬಸವಣ್ಣ

25-04-2024 ಬೆಂಗಳೂರು

ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

24-04-2024 ಬೆಂಗಳೂರು

ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...