Date: 28-11-2020
Location: ಬೆಂಗಳೂರು
ಸಿಂಚನ ಪ್ರಕಾಶನದಿಂದ ಕೊಡಮಾಡುವ ಸಿಂಚನ ಕಾವ್ಯ ಪುರಸ್ಕಾರಕ್ಕೆ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು 5 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
ಆಸಕ್ತರು 2019ರಲ್ಲಿ ಪ್ರಕಟವಾಗಿರುವ ಕವನ ಸಂಕಲನದ ಮೂರು ಪ್ರತಿಗಳನ್ನು ಡಿ.31ರ ಒಳಗಾಗಿ ಸುರೇಶ ಅಂಗಡಿ, ಸಿಂಚನ ಪ್ರಕಾಶನ, ಮುಖ್ಯಶಿಕ್ಷಕರು ತುಂಗಭದ್ರಾ ಪ್ರೌಢಶಾಲೆ, ಹೂವಿನಹಡಗಲಿ, ಬಳ್ಳಾರಿ ಜಿಲ್ಲೆ -ಈ ವಿಳಾಸಕ್ಕೆ ಕಳಿಸಬಹುದು ಎಂದು ಪ್ರಕಾಶಕ ಸುರೇಶ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕ ಸಂಖ್ಯೆ : 9164499956, 9945707237
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...
©2024 Book Brahma Private Limited.