ಎಸ್.ಎಲ್.ಭೈರಪ್ಪಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

Date: 25-09-2020

Location: ಬೆಂಗಳೂರು


ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರಿಗೆ 2020ನೇ ಸಾಲಿನ ‘ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಬೆಳ್ಳಿಯ ಫಲಕ ಹೊಂದಿದೆ.

ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅಕ್ಟೋಬರ್‌ 10ರಂದು ಕೋಟ ಕಾರಂತ ಥೀಮ್ ಪಾರ್ಕ್‌ನಲ್ಲಿ ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೋಟತಟ್ಟು ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಡಾ.ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

MORE NEWS

ಅಂಭು ಪ್ರಕಾಶನದಿಂದ ಬೇಸಿಗೆ ರಜಾ- ಸಖತ್ ಮಜಾ ‘ಹಾಡಿನ ಬಂಡಿ ಸ್ಪರ್ಧೆ’

29-03-2024 ಬೆಂಗಳೂರು

ಅಂಭು ಪ್ರಕಾಶನದಿಂದ ಬೇಸಿಗೆ ರಜಾ- ಸಖತ್ ಮಜಾ ‘ಹಾಡಿನ ಬಂಡಿ ಸ್ಪರ್ಧೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ...

ಪ್ರಕಾಶ ಖಾಡೆ ‘ಬಾಳುಕುನ ಪುರಾಣ’ ಕೃತಿಗೆ ಕಸಾಪ ಅರಕೇರಿ ದತ್ತಿ ಪ್ರಶಸ್ತಿ

29-03-2024 ಬೆಂಗಳೂರು

ಬಾಗಲಕೋಟೆ: ಸಾಹಿತಿ ಡಾ.ಪ್ರಕಾಶ ಗ.ಖಾಡೆ ಅವರ ‘ಬಾಳುಕುನ ಪುರಾಣ’ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್...

2024ನೇ ಸಾಲಿನ ಬುಕ್‌ ಬ್ರಹ್ಮ ಕಥಾ ಸ್ಪರ್ಧೆ - ಕಾದಂಬರಿ ಪುರಸ್ಕಾರಕ್ಕೆ ಆಹ್ವಾನ

29-03-2024 ಬೆಂಗಳೂರು

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2024 ಮತ್ತು ಕಾದಂಬರಿ ಪುರಸ್ಕಾರ 2024ʼ ರೂ. 2 ಲಕ್ಷ 69 ಸ...