’ಸ್ನೇಕ್ ಟ್ಯಾಟೂ’ ಕಥಾ ಸಂಕಲನ ಲೋಕಾರ್ಪಣೆ

Date: 04-10-2022

Location: ಬೆಂಗಳೂರು


ಕಾನ್ಕೇವ್‌ ಮಾಧ್ಯಮ ಪ್ರಕಾಶನ ವತಿಯಿಂದ ಬಿ.ಎಂ ಗಿರಿರಾಜ್‌ ಅವರ ಕಥಾ ಸಂಕಲನ ಸ್ನೇಕ್ ಟ್ಯಾಟೂ ಬಿಡುಗಡೆ ಕಾರ್ಯಕ್ರಮವು ಭಾನುವಾರ ಬೆಂಗಳೂರಿನಲ್ಲಿ ನಡೆಯಿತು.

ಈ ಪುಸ್ತಕವು 9 ಕಥೆಗಳ ಗುಚ್ಛವಾಗಿದ್ದು ಎಲ್ಲ ಕಥೆಗಳು ಒಂದಕ್ಕಿಂತ ಒಂದು ವಿಭಿನ್ನವಾಗಿವೆ.

ಪುಸ್ತಕದ ಲೋಕಾರ್ಪಣೆಯನ್ನು ನಟ ಅಚ್ಚುತ್ ಕುಮಾರ್ ಅವರು ನೆರವೆರಿಸಿ ಮೆಚ್ಚುಗೆಯ ಮಾತುಗಳನ್ನಾಡಿದರು.

ಕವಿ ಮತ್ತು ನಿರ್ದೇಶಕರಾದ ಕವಿರಾಜ್ ಅವರು ಮಾತಾನಾಡಿ ಗಿರಿರಾಜ್ ಅವರ ಹಿಂದಿನ ಕಾದಂಬರಿ ಕಥೆಗೆ ಸಾವಿಲ್ಲ ಎಂದು ಹೊಸ ಪುಸ್ತಕಕ್ಕೆ ಶುಭ ಹಾರೈಸಿದರು.

ಕನ್ನಡಕ್ಕೆ ಶುದ್ಧಿ, ಭಿನ್ನ ಎಂಬ ಎರಡು ವಿಭಿನ್ನ ಚಿತ್ರಗಳನ್ನು ನಿರ್ದೇಶಿಸಿರುವ ಆದರ್ಶ ಹೆಚ್ ಈಶ್ವರಪ್ಪ ಕವಿ, ನಾಟಕಕಾರ ಕೆ ವೈ ಎನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪೋಟೋ ಗ್ಯಾಲರಿ

 

 

 

 

 

 

 

 

 

 

 

 

 

 

 

 

 

 

 

MORE NEWS

ಕುವೆಂಪು ಪರಿಸರದಲ್ಲಿ ದೇವರನ್ನ ಕಂಡರೆ, ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ದೇವರನ್ನ ಕಂಡರು: ಬರಗೂರು

18-04-2024 ಬೆಂಗಳೂರು

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರೇ ನನ್ನ ವಿಶ್ವ ಮಾನವ ಸಂದೇಶವನ್ನು ಜನರಿಗೆ ತಲುಪಿಸುವ ಶಕ್ತಿ ಇರುವುದು ರಾಜ್&zwnj...

ಹಾಸನ ಸಂಸ್ಕೃತ ಭವನದಲ್ಲಿ ವಿಶ್ವ ಕಲಾ ದಿನಾಚರಣೆ, ಚಿತ್ರಕಲಾ ಪ್ರದರ್ಶನ ಸ್ಫರ್ಧೆ

18-04-2024 ಬೆಂಗಳೂರು

ಕಲೆಗೆ ಗೌರವವನ್ನು ವ್ಯಕ್ತಪಡಿಸಲು ವಿಶ್ವ ಕಲಾ ದಿನವನ್ನು ಆಚರಿಸಲಾಗುತ್ತಿದೆ. ವಿಶ್ವ ಕಲಾ ದಿನವು ಸಮಾಜದಲ್ಲಿ ಕಲೆಯ ಪ್ರಾ...

ತನುಶ್ರೀ ಸಾಹಿತ್ಯ ವೇದಿಕೆಯಿಂದ ಕವಿಗೋಷ್ಠಿಗೆ ಕವನಗಳ ಆಹ್ವಾನ

16-04-2024 ಬೆಂಗಳೂರು

ಚಿತ್ರದುರ್ಗ: ತನುಶ್ರೀ ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆಯಿಂದ ರಾಜ್ಯ ಮಟ್ಟದ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗ...