‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಕೃತಿ ಬಿಡುಗಡೆ

Date: 26-11-2020

Location: ಮೈಸೂರು


ಮೈಸೂರಿನ ಪತ್ರಕರ್ತರ ಭವನದಲ್ಲಿ ಗುರುವಾರ ಹಿರಿಯ ಪತ್ರಕರ್ತ ಕೂಡ್ಲಿ ಗುರುರಾಜ್ ಅವರ ‘ಸುದ್ದಿ ಬರಹ ಮತ್ತು ವರದಿಗಾರಿಕೆ’ ಕೃತಿಯನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಶಾಸಕ ಜಿ.ಟಿ. ದೇವೇಗೌಡ ಅವರು ಬಿಡುಗಡೆ ಮಾಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಅನನ್ಯ ಪುಸ್ತಕ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ್ದ ಈ ಸಮಾರಂಭದಲ್ಲಿ ಮೈಸೂರು ವಿ.ವಿ. ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾ ಪ್ರಾಧ್ಯಾಪಕ ಡಾ. ನಿರಂಜನ ವಾನಳ್ಳಿ ಅವರು ಪುಸ್ತಕ ಮಹತ್ವ ಹಾಗೂ ವೈಶಿಷ್ಟ್ಯ ಕುರಿತು ಮಾತನಾಡಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ ಹಾಗೂ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ಪ್ರಕಾಶಕ ಡಿ.ಎನ್. ಲೋಕಪ್ಪ ಸೇರಿದಂತೆ ಪತ್ರಕರ್ತರು ಉಪಸ್ಥಿತರಿದ್ದರು.

MORE NEWS

ಕವಿ ಬಿ.ಆರ್. ಲಕ್ಷ್ಮಣರಾವ್ ಅವರಿಗೆ 2024ನೇ ಸಾಲಿನ 'ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ'

18-03-2024 ಬೆಂಗಳೂರು

ಬೆಂಗಳೂರು: ಪ್ರತೀ ವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಗಣ್ಯರಿಗೆ ಕೊಡಮಾಡುವ 2024ನೇ ಸಾಲಿನ ಗೌರಿ...

ಇಂದಿನ ವರ್ತಮಾನಕ್ಕೆ ಸೂಕ್ತವಾದ ಕೃತಿ ‘ವರ್ತಮಾನ ಭಾರತ’

17-03-2024 ಬೆಂಗಳೂರು

ಬೆಂಗಳೂರು: ಚಿರಂತ್ ಪ್ರಕಾಶನ ವತಿಯಿಂದ ಹಿರಿಯ ಲೇಖಕ ಡಾ. ಪುರುಷೋತ್ತಮ ಬಿಳಿಮಲೆ ಅವರ ‘ವರ್ತಮಾನ ಭಾರತ’ ಕೃ...

26ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ

17-03-2024 ಬೆಂಗಳೂರು

26ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹೆಸರಾಂತ ಹಾಸ್ಯ ಸಾಹಿತಿ ಶ್ರೀಮತಿ ಭುವನ...