ಸುಧಾ ಯುಗಾದಿ ಪ್ರಬಂಧ ಸ್ಪರ್ಧೆ : ಬರಹಗಳ ಆಹ್ವಾನ

Date: 24-01-2021

Location: ಬೆಂಗಳೂರು


ಸುಧಾ ವಾರ ಪತ್ರಿಕೆಯು ಯುಗಾದಿ ಹಬ್ಬದ ಪ್ರಯುಕ್ತ `2021 - ಸುಧಾ ಯುಗಾದಿ ಪ್ರಬಂಧ ಸ್ಪರ್ಧೆ’ಯನ್ನು ಆಯೋಜಿಸಿದೆ. ನಿಮ್ಮ ಬರಹಗಳನ್ನು 2021 ಫೆಬ್ರುವರಿ 20ರೊಳಗೆ ಕಳುಹಿಸತಕ್ಕದ್ದು.

ಮೊದಲ ಬಹುಮಾನ - 10000 ರೂ.

ಎರಡನೇ ಬಹುಮಾನ -5000 ರೂ.

ಮೂರನೇ ಬಹುಮಾನ 3000 ರೂ.

ಸೂಚನೆಗಳು :

  • ಪದಮಿತಿ 1500 ಶಬ್ದಗಳು.

  • ಪ್ರಬಂಧಗಳು ಪತ್ರಿಕೆ, ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ಮಾಧ್ಯಮದಲ್ಲಿ ಪ್ರಕಟಗೊಂಡಿರಬಾರದು.

  • ಪ್ರತ್ಯೇಕ ಹಾಳೆಯಲ್ಲಿ ವಿಳಾಸ, ದೂರವಾಣಿ ಸಂಖ್ಯೆ ಬರೆದಿರಬೇಕು. ಇದರೊಂದಿಗೆ ನಿಮ್ಮ ಫೋಟೋವೂ ಇರಬೇಕು.

  • ಲಕೋಟೆ ಅಥವಾ ಇಮೇಲ್‌ನಲ್ಲಿ ‘ಯುಗಾದಿ ಪ್ರಬಂಧ ಸ್ಪರ್ಧೆಗೆ’ ಎಂದು ನಮೂದಿಸಿರಬೇಕು.

  • ಬಹುಮಾನಿತ ರಚನೆಗಳನ್ನು ಯಾವಾಗ ಬೇಕಾದರೂ ಯಾವ ರೂಪದಲ್ಲಾದರೂ ಬಳಸುವ ಹಕ್ಕನ್ನು‘ದಿ ಪ್ರಿಂಟರ್ಸ್ ಮೈಸೂರು ಪ್ರೈವೇಟ್ ಲಿಮಿಟೆಡ್’ ಕಾದಿರಿಸಿಕೊಂಡಿದೆ.

ವಿಳಾಸ : ಸಂಪಾದಕರು, ಯುಗಾದಿ ವಿಶೇಷಾಂಕ, ನಂಬರ್ 75, ಮಹಾತ್ಮಗಾಂಧಿ ರಸ್ತೆ, ಬೆಂಗಳೂರು 560001

ಇ - ಮೇಲ್ : ugadi@sudha.co.in

MORE NEWS

ಅವಿರತ ಹರೀಶ್ ಅವರ ಅಭಿನಂದನಾ ಕಾರ್ಯಕ್ರಮ ಎಲ್ಲರಿಗೂ ಆದರ್ಶವಾಗಿದೆ; ಬರಗೂರು ರಾಮಚಂದ್ರಪ್ಪ

25-04-2024 ಬೆಂಗಳೂರು

ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...

ಮಾತೋಶ್ರೀ ರತ್ನಮ್ಮ ಹೆಗ್ಗಡೆ 47ನೇ ಮಹಿಳಾ ಗ್ರಂಥ ಬಹುಮಾನಕ್ಕೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...

ಗಿರಡ್ಡಿ ಗೋವಿಂದರಾಜ ವಿಮರ್ಶಾ ಪ್ರಶಸ್ತಿಗೆ ಕೃತಿಗಳ ಆಹ್ವಾನ

25-04-2024 ಬೆಂಗಳೂರು

ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...