Date: 27-08-2019
Location: ಬೆಂಗಳೂರು
ಮಂಗಳವಾರ ಬೆಂಗಳೂರಿನಲ್ಲಿ ಶಿವಕುಮಾರ ಮಾವಲಿ ಅವರ 'ಟೈಪಿಸ್ಟ್ ತಿರಸ್ಕರಿಸಿದ ಕಥೆ' ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಬಹುರೂಪಿ ಪ್ರಕಟಿಸಿದ ಈ ಕಥಾ ಸಂಕಲನವನ್ನು ಸುಮನ್ ನಗರ್ಕರ್ ಬಿಡುಗಡೆ ಮಾಡಿದರು. ಪುಸ್ತಕದ ಕುರಿತು ಜಯಶ್ರೀ ಕಾಸರವಳ್ಳಿ ಮಾತನಾಡಿದರು. ಅವಧಿ ವೆಬ್ನ ಜಿ.ಎನ್. ಮೋಹನ್ ಉಪಸ್ಥಿತರಿದ್ದು, ಕಾರ್ಯಕ್ರಮ ನಡೆಸಿಕೊಟ್ಟರು.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.