Date: 24-10-2020
Location: ಮೂಡುಬಿದಿರೆ
ಕಾಂತಾವರ ಕನ್ನಡ ಸಂಘದಿಂದ ಕೊಡಮಾಡುವ 2020ರ ಸಾಲಿನ ಕಾಂತವಾರ ಲಲಿತಕಲಾ ಪ್ರಶಸ್ತಿಗೆ ಹಿರಿಯ ಸಾಹಿತಿ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕಾಂತಾವರ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಅವರ ದತ್ತಿನಿಧಿಯಡಿ ನೀಡುವ ಕಾಂತಾವರ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಮತ್ತು ಚಿಂತಕ ಟಿ.ಎನ್. ಖಂಡಿಗೆ ಅವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ತಲಾ 10 ಸಾವಿರ ರೂ. ನಗದು, ತಾಮ್ರಪತ್ರ ಹಾಗೂ ಸನ್ಮಾನವನ್ನು ಒಳಗೊಂಡಿದೆ ಎಂದು ಸಂಘದ ಕಾರ್ಯಾಧ್ಯಕ್ಷ ನಿರಂಜನ ಮೊಗಸಾಲೆ ಅವರು ತಿಳಿಸಿದ್ದಾರೆ.
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
ಬೆಂಗಳೂರು: ವಿಜಯನಗರದಲ್ಲಿರುವ 'ಅಮೂಲ್ಯ ಪುಸ್ತಕ' ದ ಅಂಗಡಿಯಲ್ಲಿ ಏಪ್ರಿಲ್ 23ರಂದು ವಿಶ್ವ ಪುಸ್ತಕ ದಿನವನ್ನು ...
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...
©2024 Book Brahma Private Limited.