ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಕೃತಿಯ ಲೋಕಾರ್ಪಣಾ ಸಮಾರಂಭ

Date: 14-04-2025

Location: ಬೆಂಗಳೂರು


ಬೆಂಗಳೂರು: ಪ್ರಗತಿ ಪ್ರಕಾಶನದಿಂದ ಪ್ರಕಟವಾದ ಲೇಖಕಿ ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಕೃತಿಯ ಲೋಕಾರ್ಪಣಾ ಸಮಾರಂಭವು 2025 ಏ.13 ಭಾನುವಾರದಂದು ಬೆಂಗಳೂರಿನ ಅಕ್ಷಯನಗರದಲ್ಲಿರುವ ವಾದಿರಾಜ ಕಲಾಭವನದಲ್ಲಿ ನಡೆಯಿತು.

ಕರ್ನಾಟಕ ಸಂಗೀತದ ಮೇರು ವಿದ್ವಾಂಸರಾದ ಗಾನಕಲಾಭೂಷಣ ಆರ್‌.ಕೆ. ಪದ್ಮನಾಭ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಸಹೋದರರಾದ ವಿದ್ವಾನ್ ಅಶೋಕ್ ಹಾಗೂ ವಿದ್ವಾನ್‌ ಹರಿಹರನ್ ಅವರು ವಾದಿರಾಜರ ಮೇಲೆ ಪದ್ಮನಾಭ ಅವರು ಬರೆದ ಕೃತಿಗಳನ್ನು ಹಾಡಿದರು.

ಸಮಾರಂಭದಲ್ಲಿ ಹಲವಾರು ಗಣ್ಯರು, ಸಾಹಿತ್ಯಾಸಕ್ತತು ಉಪಸ್ಥಿತರಿದ್ದರು.

MORE NEWS

ಗೊಟ್ಟಿಗೆರೆಯಲ್ಲಿ `ಪೂರ್ಣಚಂದ್ರ ಕನ್ನಡ ಸಾಂಸ್ಕೃತಿಕ ಅಧ್ಯಯನ ಕೇಂದ್ರ' ಸ್ಥಾಪನೆ

17-04-2025 ಬೆಂಗಳೂರು

ಬೆಂಗಳೂರು: ಕನ್ನಡದ ಸಂವೇದನಾಶೀಲ ಬರಹಗಾರರು, ಚಿಂತಕರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ನೆನಪಿನಲ್ಲಿ 'ಪೂರ್ಣಚಂ...

ರಾಧಾಕೃಷ್ಣ ರಾವ್ ಪಾಂಗಾಳ ಅವರ ಬದುಕು ಮತ್ತು ಬರಹ ಕುರಿತ ಕೃತಿ ‘ಪಾಂಗಾಳ ಡಾಕ್ಟ್ರು’ ಲೋಕಾರ್ಪಣೆ ಸಮಾರಂಭ

14-04-2025 ಬೆಂಗಳೂರು

ಬೆಂಗಳೂರು: ಸಾಹಿತಿ ಹಾಗೂ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರಾಧಾಕೃಷ್ಣ ರಾವ್ ಪಾಂಗಾಳ ಅವರ ಬದುಕು ಮತ್ತು ಬರಹ ಕುರಿತ ಷ...

ಅನುವಾದದಿಂದ ಕನ್ನಡದ ಜ್ಞಾನ ಪರಂಪರೆಗೆ ಜಾಗತಿಕ ಮಹತ್ವ: ಪ್ರೊ. ವಿಕ್ರಮ ವಿಸಾಜಿ 

13-04-2025 ಬೆಂಗಳೂರು

ಬಸವಕಲ್ಯಾಣ: "ಯೂರೋಪ್ ನಮಗೆ ಅರ್ಥವಾದಷ್ಟು ಯೂರೋಪಿಗೆ ನಾವು ಅರ್ಥವಾಗಿಲ್ಲ. ಕನ್ನಡ ಸಾಹಿತ್ಯ ಅನುವಾದಿಸುವ ಮೂಲಕ ಕನ...