Date: 16-09-2019
Location: ಬೆಂಗಳೂರು
ರಾಜ್ಯ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘವು ವರ್ಷದ ಲೇಖಕ, ವರ್ಷದ ಪ್ರಕಾಶಕ ಹಾಗೂ ವರ್ಷದ ಯುವ ಲೇಖಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಪ್ರಶಸ್ತಿಯು ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
2018ರಲ್ಲಿ ಪ್ರಕಟಣೆಗೊಂಡಿರುವ ಕೃತಿಗಳ ಎರಡು ಪ್ರತಿಗಳು ಹಾಗೂ ಲೇಖಕರ ಕಿರು ಪರಿಚಯವನ್ನು ಅಕ್ಟೋಬರ್ 5ರೊಳಗೆ ಕಳುಹಿಸಬೇಕು ಎಂದು ಸಂಘವು ತಿಳಿಸಿದೆ. ಯುವ ಲೇಖಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು 40 ವರ್ಷದೊಳಗಿನವರಾಗಿರಬೇಕು.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ನಿಡಸಾಲೆ ಪುಟ್ಟಸ್ವಾಮಯ್ಯ, ನಂ.40, ಸುಗ್ಗಿ, 1ನೇ ಮುಖ್ಯರಸ್ತೆ, 3ನೇ ವಿಭಾಗ, 2ನೇ ಹಂತ, ನಾಗರಭಾವಿ, ಬೆಂಗಳೂರು-72
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9845201537
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎನ್. ಅರ್ಜುನ್ ದೇವ್ (92) ಅವರು ಕೆಂಗೇರಿ...
ಬೆಂಗಳೂರು: ನಿಜವಾದ ಪುಸ್ತಕ ಪ್ರೀತಿ ಬೆಳೆಯ ಬೇಕಿರುವುದು, ಉಳಿಯ ಬೇಕಿರುವುದು ಮುಂದಿನ ಪೀಳಿಗೆಯಿಂದ, ಆ ಮುಂದಿನ ಪೀ...
ಪುಸ್ತಕಗಳನ್ನು ಕೊಂಡುಕೊಂಡು ಓದುವವರ ಪ್ರಮಾಣ ಕಡಿಮೆಯೂ ಆಗಿಲ್ಲ ಹೆಚ್ಚು ಕೂಡ ಆಗಿಲ್ಲ. ಬಹುಶಃ ಪುಸ್ತಕವನ್ನು ಓದಬೇಕು ಅನ್...
©2024 Book Brahma Private Limited.