Date: 05-09-2019
Location: ಬೆಂಗಳೂರು
2019 ನೇ ಸಾಲಿನ ’ ವರ್ಷದ ಲೇಖಕಿ ಪುರಸ್ಕಾರ’ ಕ್ಕೆ ವಸುಮತಿ ಉಡುಪ ಅವರು ಆಯ್ಕೆಯಾಗಿದ್ದಾರೆ. ಅಂಕಿತ ಪ್ರಕಾಶನದ ಪ್ರಕಾಶ್ ಕಂಬತ್ತಳ್ಳಿ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ವಿಶಿಷ್ಟ ಕೃತಿಗಳನ್ನು ನೀಡಿ ಹೆಸರಾಗಿರುವ ಲೇಖಕಿಯರಿಗಾಗಿ ವರ್ಷದ ಲೇಖಕಿ - ಅಂಕಿತ ಪುಸ್ತಕ ಪುರಸ್ಕಾರವನ್ನು ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ನೀಡಲಾಗುತ್ತದೆ. , ಪ್ರಶಸ್ತಿ ಪ್ರದಾನವು ಸೆಪ್ಟೆಂಬರ್ 8 , 2019 ರಂದು ನಗರದ ಶ್ರೀಕೃಷ್ಣರಾಜ ಪರಿಷನ್ಮಂದಿರ , ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ.
ಬೆಂಗಳೂರು: ಅವಿರತ ಹರೀಶ್ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಪ್ರಕಾಶಕ, ಲೇಖಕ, ಸಂಘಟಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾದಿಂದ 2023ನೇ ವರ್ಷದ ಮಹಿಳಾ ಶ್ರೇಷ್ಠ ಕನ್ನಡ ಕೃತಿಗಳಿಗೆ “ಮಾತೋಶ್ರೀ...
ಧಾರವಾಡ: ಡಾ. ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ “ವಿಮರ್ಶಾ ಪ್ರಶಸ್ತಿ"ಗೆ ವಿಮರ್ಶಾ ಕೃತಿಗಳನ್ನು ಆಹ್ವಾ...
©2024 Book Brahma Private Limited.