Date: 01-08-2020
Location: ಬೆಂಗಳೂರು
ಯುವ ಲೇಖಕ ವಿನಯಕುಮಾರ ಸಜ್ಜನರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 29 ವರ್ಷ ವಯಸ್ಸಾಗಿತ್ತು. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರೂ ಸಾಹಿತ್ಯ ಪ್ರೇಮಿಯಾಗಿದ್ದರು. ಸಾಹಿತ್ಯ ಪ್ರೇಮಿಗಳನ್ನು ಒಟ್ಟುಗೂಡಿಸಲು ‘ಕಹಳೆ’ - ಕಹಳೆ ಕನ್ನಡ ಓಪನ್ ಮೈಕ್ ಎಂಬ ಸಾಹಿತ್ಯ ವೇದಿಕೆ ಸೃಷ್ಟಿಸಿ, ಆ ಮೂಲಕ ಸಾಹಿತ್ಯವನ್ನು ಪಸರಿಸುವ ಕೈಂಕರ್ಯದಲ್ಲಿ ನಿರತರಾಗಿದ್ದರು. ‘ಭಾವಶರಧಿ’ ಅವರ ಪ್ರಕಟಿತ ಕೃತಿ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ಸಾಲಿನ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್...
ಬೆಂಗಳೂರು: ಪ್ರಸಿದ್ಧ ನಾಟಕಕಾರರಾದ ದಿ.ಗೋಪಾಲ ವಾಜಪೇಯಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ 'ರಂಗ ಭೂಪತಿ' ಪ್ರ...
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಲೇಖಕ ಶಿಕಾಗೋದ ರವಿ ಹಂಜ್ ಅವರ ಇಂಗ್ಲಿಷ್ ಕೃತಿ ...
©2024 Book Brahma Private Limited.