SAHITYA SAMMELANA 2023

ವಿಶ್ವ ಸಾಹಿತ್ಯದಲ್ಲಿ ಕನ್ನಡಕ್ಕೆ ಮಹತ್ತರ ಸ್ಥಾನವಿದೆ: ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ

08-01-2023 ಹಾವೇರಿ

ಹಾವೇರಿಯ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭವು ಭಾನುವಾರದಂದು ಕನಕ ಶರೀಫ-ಸರ್ವಜ್ಞ ಪ್ರದಾನ ವ...

ಜನಪದ ಸಾಹಿತ್ಯ, ಕೃಷಿ, ಅನಿವಾಸಿ ಭಾರತೀಯರ ಇಂದಿನ ಸ್ಥಿತಿಗತಿ : ವಿಚಾರಗೋಷ್ಠಿ

08-01-2023 ಹಾವೇರಿ

ಹಾವೇರಿ : ಬರವಣಿಗೆಯ ಯುಗದಲ್ಲಿ ಮಹಿಳೆ ಸಾಹಿತ್ಯದಲ್ಲಿ ಹಿಂದೆ ಬಿದ್ದಿರುವುದೇಕೇ ಎಂಬ ಪ್ರಶ್ನೆ ಬಹುವಾಗಿ ಕಾಡುತ್ತಿದೆ ಎನ...

ಕನ್ನಡ ಸಬಲೀಕರಣ ಕಾಯ್ದೆ ಜಾರಿಗೆ ಒತ್ತಾಯ : ರೇವಣಸಿದ್ದಪ್ಪ

08-01-2023 ಹಾವೇರಿ

ಇಂಗ್ಲಿಷ್‌ ಮಾಧ್ಯಮ ಶಾಲೆಗಳ ಆರಂಭಕ್ಕೆ ಮುಕ್ತ ಅವಕಾಶ ನೀಡುವ ಮೂಲಕ ಕನ್ನಡದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳುವುದು ...

ಇತಿಹಾಸದ ಅರಿವಿದ್ದರೆ ಮಾತ್ರ ಇತಿಹಾಸ ಬರೆಯಬಹುದು: ಡಿ.ಎಸ್ ವೀರಯ್ಯ

08-01-2023 ಹಾವೇರಿ

ಹಾವೇರಿಯ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೂರನೇಯ ದಿನದ ಒಂಭತ್ತನೇ ಗೋಷ್ಠಿಯು ಕನಕ ಶರೀಫ-ಸರ್ವಜ್ಞ ಪ್ರದಾನ...

ಮಕ್ಕಳ ಸಂಪೂರ್ಣ ವಿಕಾಸಕ್ಕೆ ಸಾಹಿತ್ಯ ಅವಶ್ಯ : ಹಿರಿಯ ಸಾಹಿತಿ ಡುಂಡಿರಾಜ್

07-01-2023 ಹಾವೇರಿ

ಹಾವೇರಿ : ಮಕ್ಕಳ ಮನೋವಿಕಾಸಕ್ಕಷ್ಟೇ ಅಲ್ಲ, ಸಂಪೂರ್ಣ ವಿಕಾಸಕ್ಕೆ ಸಾಹಿತ್ಯ ಅತ್ಯವಶ್ಯಕ. ಬಾಲ್ಯದಲ್ಲಿ ದೊರೆತ ಗಟ್ಟಿ ಬಾಲ...

ಅರಿಯದ ಕರೆಗೆ ಓಗೊಟ್ಟು ಜೀವನದ ಅನ್ವೇಷಣೆಗೆ ತೊಡಗಿದರೆ ಅದೇ ಅನುಭಾವ : ವೀಣಾ ಬನ್ನಂಜೆ

07-01-2023 ಹಾವೇರಿ

ಕಣ್ಣಿಗೆ ಕಾಣದ, ಅರಿಯದ ಕರೆಗೆ ಓಗೊಟ್ಟು ಜೀವನದ ಅನ್ವೇಷಣೆಗೆ ತೊಡಗಿದರೆ ಅದೇ ಅನುಭಾವ. ಬಸವಣ್ಣ, ಅಕ್ಕಮಹಾದೇವಿ ಹಾಗೂ ಅಲ್...

ಸಮ್ಮೇಳನದ ಪುಸ್ತಕ ಪ್ರದರ್ಶನಕ್ಕೆ ಹರಿದುಬಂದ ಜನಸಾಗರ

07-01-2023 ಹಾವೇರಿ

ಹಾವೇರಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿರುವಪುಸ್ತಕ ಪ್ರದರ್ಶನಕ್ಕೆ ಜನ ಸಾಗರವೇ ಹರಿದುಬಂದಿದೆ. ರಾ...

ಹಾವನೂರ ವರದಿಯಿಂದ ಸಾಮಾಜಿಕ ಬದಲಾವಣೆ :ಜಯಪ್ರಕಾಶ್‌ ಹೆಗ್ಡೆ

07-01-2023 ಹಾವೇರಿ

ಹಾವನೂರರ ವರದಿ ಅನುಷ್ಠಾನದಿಂದ ಸಾಮಾಜಿಕ ಬದಲಾವಣೆ ಆಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾ...

ಸಮಗ್ರ ಕನ್ನಡ ಭಾಷಾ ಅಭಿವೃದ್ಧಿಗೆ ಸರ್ಕಾರ ಮುಂದಾಗಲಿ : ಅಶೋಕ್ ಹಾರನಹಳ್ಳಿ

07-01-2023 ಹಾವೇರಿ

ಸರ್ಕಾರ ಸಮಗ್ರ ಕನ್ನಡ ಭಾಷ ಅಭಿವೃದ್ಧಿ ವಿಧೇಯಕವನ್ನು ತಡ ಮಾಡದೇ ಸರ್ಕಾರ ಸುಗ್ರಿವಾಜ್ಞೆ ಮೂಲಕ ವಿಧೇಯಕದ ಜಾರಿಗೆ ಮುಂದಾಗ...

ಕಾವ್ಯ ಹುಟ್ಟುವುದು ಅನುಭವದ ವೇದನೆಯಿಂದ: ಮಲ್ಲಮ್ಮ ಪಾಟೀಲ ಪ್ರತಿಪಾದನೆ

07-01-2023 ಹಾವೇರಿ

ಹಾವೇರಿ: ಬರೆಹ ಅನ್ನುವುದು ಅನುಭವಗಳ ಪರಿಣಾಮವೇ ಹೊರತು ಅಭಿವ್ಯಕ್ತಿ ಅಲ್ಲ ಎಂದು ಲೇಖಕಿ ಮಲ್ಲಮ್ಮ ಪಾಟೀಲ ಅವರು ಪ್ರತಿಪಾ...

ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿವೆ: ದೊಡ್ಡರಂಗೇಗೌಡ

07-01-2023 ಬೆಂಗಳೂರು

ಹಾವೇರಿಯ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇಯ ದಿನದ ಕನಕ ಶರೀಫ-ಸರ್ವಜ್ಞ ಪ್ರದಾನ ವೇದಿಕೆಯಲ್ಲಿ &ldquo...

ಡಿಜಿಟಲ್ ಮಾಧ್ಯಮಗಳೇ ನಮ್ಮನ್ನು ಆಳುತ್ತಿವೆ..: ಸಿಬಂತಿ ಪದ್ಮನಾಭ

07-01-2023 ಹಾವೇರಿ

ಹಾವೇರಿಯ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇಯ ದಿನದ ಐದನೇ ಗೋಷ್ಠಿಯು ಕನಕ ಶರೀಫ-ಸರ್ವಜ್ಞ ಪ್ರದಾನ ವೇದಿ...

ಕನ್ನಡ ಶಾಸ್ತ್ರೀಯ ಭಾಷೆಗೆ ಸಂಬಂಧಿಸಿದ ಪ್ರತ್ಯೇಕ ವಿಭಾಗ ಆರಂಭವಾಗಲಿ: ದೊಡ್ಡರಂಗೇಗೌಡ

06-01-2023 ಹಾವೇರಿ

ಕನ್ನಡದ ಅಭಿವೃದ್ಧಿಗಾಗಿ ಆಗಬೇಕಾಗಿರುವ ಕೆಲಸಗಳ ಪಟ್ಟಿಯನ್ನು ಸಾಹಿತಿ ದೊಡ್ಡರಂಗೇಗೌಡರು ಸರ್ಕಾರದ ಮುಂದಿಟ್ಟಿದ್ದಾರೆ. ಅಧ...

ಸಾಮರಸ್ಯದ ಭಾವವನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಗುರುರಾಜ ಕರ್ಜಗಿ

06-01-2023 ಹಾವೇರಿ

ಹಾವೇರಿಯ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೊದನೆಯ ದಿನದ ಪ್ರಥಮ ಗೋಷ್ಠಿಯು ಕನಕ ಶರೀಫ-ಸರ್ವಜ್ಞ ಪ್ರದಾನ ವೇ...

ಗ್ರಂಥಾಲಯಗಳಿಗೆ ಸೂಕ್ತ ಅನುದಾನ ನೀಡಲಿ : ದೊಡ್ಡರಂಗೇಗೌಡ

06-01-2023 ಹಾವೇರಿ

ಗ್ರಂಥಾಲಯ ಜ್ಞಾನಾರ್ಜನೆಯ ದೇಗುಲ. ಗ್ರಂಥಾಲಯಗಳನ್ನು ಉನ್ನತೀಕರಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿ. ಈ ನಿಟ್ಟಿನಲ್ಲಿ ...

ಕೇಂದ್ರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಧನಸಹಾಯ ಹರಿದು ಬಂದಿಲ್ಲ: ದೊಡ್ಡರಂಗೇಗೌಡ ಬೇಸರ

06-01-2023 ಹಾವೇರಿ

ಶಾಸ್ತ್ರೀಯ ಭಾಷೆಯ ಸ್ಥಾನಮಾನ ಪಡೆದೂ ನಾವು ಏನು ಸಾಧಿಸಲು ಸಾಧ್ಯ? ಡಬಲ್ ಎಂಜಿನ್ ಸರ್ಕಾರದ ಅನುಕೂಲತೆಗಳ ಬಗ್ಗೆ ಪದೇ ಪದೆ ...

ಕನ್ನಡ ಸಮಗ್ರ ಪಾರಿಭಾಷಿಕ ಶಬ್ಧಕೋಶ ರಚನೆಯಾಗಲಿ: ದೊಡ್ಡರಂಗೇಗೌಡ

06-01-2023 ಹಾವೇರಿ

ಮರೆತು ಹೋಗಿರುವ, ತಾಂತ್ರಿಕ, ಪಾರಿಭಾಷಿಕ ಪದಗಳಿಗೆ ಸಂವಾದಿಯಾಗಬಲ್ಲ ಪದಗಳನ್ನು ಹೆಕ್ಕುವ ಸಲುವಾಗಿ ಕನ್ನಡ ಸಮಗ್ರ ಪಾರಿಭಾ...

ಕನ್ನಡದಲ್ಲೇ ಉನ್ನತ ಹಾಗೂ ವೃತ್ತಿಪರ ಶಿಕ್ಷಣ ನೀಡಲು ರಾಜ್ಯ ಸರ್ಕಾರ ನಿರ್ಧರಿಸಲಿ: ದೊಡ್ಡರಂಗೇಗೌಡ

06-01-2023 ಹಾವೇರಿ

ನಮ್ಮ ಮುಂದಿರುವ ಬೃಹತ್ ಪ್ರಶ್ನೆ ಎಂದರೆ ಕನ್ನಡದಲ್ಲಿಯೇ ಉನ್ನತ ಶಿಕ್ಷಣವನ್ನು ನೀಡಲು, ಪಡೆಯಲು ನಮಗೇಕೆ ಸಾಧ್ಯವಾಗಿಲ್ಲ ಎ...