Story/Poem

ಆನಂದ ಭೋವಿ

ಸವದತ್ತಿ ತಾಲೂಕಿನ ಉಗರಗೋಳದ ಆನಂದ ಭೋವಿಯವರು ಸದ್ಯ ನರಗುಂದ ತಾಲೂಕಿನ ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಪ್ಪತ್ತು ವರ್ಷಗಳಿಂದ ಶಿಕ್ಷಣ ಇಲಾಖೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಾಗಿ ಹಾಗೂ ಪ್ರೌಢಶಾಲಾ ಮುಖ್ಯಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದಾರೆ.

More About Author

Story/Poem

ಹೋಳಿ ಹುಣ್ಣಿಮೆ

“ಮುತ್ತು ಕಟ್ಯಾಳ ನಮ್ಮವ್ವ”, ‘ಹಿಡಿ ಮಣ್ಣಿನ ಬೊಗಸೆ’, ‘ಸುಮ್ಮನಿರದ ಗಜಲ್’, “ಕೆಂಪು ಹಾಳೆಯ ಹೂವು”, “ಮಾತಂಗಿ”, “ದೀಪ ಆರುವ ಹೊತ್ತು” ಕೃತಿಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ವಿಭಿನ್ನವಾಗಿ ಗುರುತಿ...

Read More...