Story/Poem

ಅಂಜನಾ ಹೆಗಡೆ

ಲೇಖಕಿ ಅಂಜನಾ ಹೆಗಡೆ ಹುಟ್ಟಿ ಬೆಳೆದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನಲ್ಲಿ. ಮದುವೆಯಾಗಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಹತ್ತು ವರ್ಷಗಳ ಕಾಲ ಬಿಪಿಓ ಒಂದರಲ್ಲಿ ಕೆಲಸ ಮಾಡಿದ ಅನುಭವವಿದ್ದು ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. "ಕಾಡ ಕತ್ತಲೆಯ ಮೌನಮಾತುಗಳು" ಕವನ ಸಂಕಲನ ಹಾಗೂ "ಬೊಗಸೆಯಲ್ಲೊಂದು ಹೂನಗೆ" ಪ್ರಬಂಧಗಳ ಸಂಕಲನ ಪ್ರಕಟವಾಗಿವೆ. ಓದು-ಬರೆಹದ ಜೊತೆಗೆ ಗಾರ್ಡನಿಂಗ್ ನೆಚ್ಚಿನ ಹವ್ಯಾಸ.

More About Author

Story/Poem

ಒಮಲ್ತಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವರಾದ ಅಂಜನಾ ಹೆಗಡೆ ಹತ್ತು ವರ್ಷಗಳ ಕಾಲ ಬಿಪಿಓ ಒಂದರಲ್ಲಿ ಕೆಲಸ ಮಾಡಿದ್ದು, ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರ ಒಮಲ್ತಿ ಕತೆ ನಿಮ್ಮ ಓದಿಗಾಗಿ ಒಮಲ್ತಿ ಇರದೇ ಇದ್ದಿದ್ದರೆ ಈ ಕಥೆಯೂ ಇರುತ್ತಿರಲಿಲ್ಲ. ಒಮಲ್ತಿಯೇ ...

Read More...