ಅರುಣ್ ಜೋಳದಕೂಡ್ಲಿಗಿ
ಅರುಣ್ ಅವರ ಪ್ರಕಟಿತ ಕೃತಿಗಳು: ನೆರಳು ಮಾತನಾಡುವ ಹೊತ್ತು (ಕವಿತೆ, 2004) ಸಂಡೂರು ಭೂಹೋರಾಟ ( ಸಂಶೋಧನೆ, 2008) ಅವ್ವನ ಅಂಗನವಾಡಿ ( ಕವನಸಂಕಲನ, 2010), ಕನ್ನಡ ಜಾನಪದ ತಾತ್ವಿಕ ನೆಲೆಗಳು ( ಪಿಎಚ್.ಡಿ ಸಂಶೋಧನೆ, 2012), ಜಾನಪದ ಮುಖಾಮುಖಿ (ಸಂಶೋಧನೆ, 2013), ಜಾನಪದ ವರ್ತಮಾನ (ಸಂಶೋಧನೆ, 2013), ಕನಸೊಡೆದೆದ್ದೆ ( ವಿಮರ್ಶೆ, 2013) ಗಂಟಿಚೋರ್ ಸಮುದಾಯ (ಸಂಶೋಧನೆ, 2016) ತತ್ವಪದ ಪ್ರವೇಶಿಕೆ (ಪ್ರೊ.ರಹಮತ್ ತರೀಕೆರೆ ಅವರ ಜತೆ ಸಹ ಸಂಪಾದಕ, 2017)
More About Author