Story/Poem

ಗೌರೀಶ್ ಅಬ್ಳಿಮನೆ

ಲೇಖಕ ಗೌರೀಶ್ ಹೆಗಡೆ ಮೂಲತಃ ಉತ್ತರಕನ್ನಡ ಜಿಲ್ಲೆಯ ಹನ್ನಾವರ ತಾಲೂಕಿನ ಮುಗ್ವಾ ಗ್ರಾಮದ ಅಬ್ಳಿಮನೆಯವರು. ಇವರ ಕಾವ್ಯನಾಮ-ಗೌರೀಶ್ ಅಬ್ಳಿಮನೆ. (ಜನನ:  27 ಜೂನ್ 1993),  ಹೊನ್ನಾವರದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ನಂತರ ಧಾರವಾಡದ  ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಬಿಕಾಂ ಪದವಿ ಪೂರ್ಣಗೊಳಿಸಿದರು. ಸದ್ಯ, ಗೋಕರ್ಣದ ತದ್ರಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. 

More About Author

Story/Poem

 ಸುಧಾರಸ

ಲೇಖಕ ಗೌರೀಶ್ ಹೆಗಡೆ ಮೂಲತಃ ಉತ್ತರಕನ್ನಡ ಜಿಲ್ಲೆಯ ಹನ್ನಾವರ ತಾಲೂಕಿನ ಮುಗ್ವಾ ಗ್ರಾಮದ ಅಬ್ಳಿಮನೆಯವರು. ಇವರ ಕಾವ್ಯನಾಮ-ಗೌರೀಶ್ ಅಬ್ಳಿಮನೆ. ಅವರು ಡಿಜಿಟಲ್ ಮಾಧ್ಯಮದಲ್ಲಿ ಕತೆಗಳನ್ನು, ಕವನಗಳನ್ನು ಮತ್ತು ಕಾದಂಬರಿಗಳನ್ನು ರಚಿಸಿ‌ ಪ್ರಕಟಿಸಿದ್ದು, ಅವರ ‘ಸುಧಾರಸ’ ಕತೆ...

Read More...