Story/Poem

ಗೋವಿಂದ ಹೆಗಡೆ

ಗೋವಿಂದ ಹೆಗಡೆ ಅವರು ಎಂಬಿಬಿಎಸ್, ಡಿಎ., ಪದವೀಧರರು. ಅರಿವಳಿಕೆ ತಜ್ಞ. ಹುಬ್ಬಳ್ಳಿಯಲ್ಲಿ ಖಾಸಗಿಯಾಗಿ ವೃತ್ತಿ ನಿರ್ವಹಣೆ. ಕವನ, ಹನಿಗವನಗಳು, ಶಿಶುಗೀತೆಗಳು, ಭಾವಗೀತೆಗಳು, ಗಜಲ್, ಹಾಯ್ಕು, ಫರ್ದ್, ರುಬಾಯಿ ಮೊದಲಾದ ಕಾವ್ಯಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ.

More About Author

Story/Poem

ಗಜಲ್-1

ಹಾದಿಯಲಿ ನಡೆವಾಗ ಕರೆಯುತ್ತಾರೆ ಯಾರೋ ಎದೆಯಲ್ಲಿ ಪಿಸುನುಡಿಯ ಬರೆಯುತ್ತಾರೆ ಯಾರೋ ತಿರುವುಗಳು, ಹಳ್ಳ- ತಿಟ್ಟು ದಾರಿಯೆಷ್ಟು ಕಠಿಣ ಕೈಹಿಡಿದು ಕರೆದೊಯ್ದು ಹರಸುತ್ತಾರೆ ಯಾರೋ ಅನುಬಂಧಗಳು ಹೇಗೆಲ್ಲ ಕಳಚಿಹೋಗುತ್ತವೆ ಹಾಲಲ್ಲಿ ಹುಳಿಯನ್ನು ಬೆರೆಸುತ್ತಾರೆ ಯಾರೋ ಊರುಗೋಲಾಗಿ ಆಧರಿ...

Read More...

ಬದಲು 

ಅರಿವಳಿಕೆ ತಜ್ಞರಾದ ‘ಗೋವಿಂದ ಹೆಗಡೆ’ ಸಾಹಿತ್ಯಾಸಕ್ತರು. ಕವನ, ಹನಿಗವನಗಳು, ಶಿಶುಗೀತೆಗಳು, ಭಾವಗೀತೆಗಳು, ಗಜಲ್, ಹಾಯ್ಕು, ಫರ್ದ್, ರುಬಾಯಿ ಮೊದಲಾದ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆ. ಪ್ರಕಟಿತ ಕವನ ಸಂಕಲನ 'ಕನಸು ಕೋಳಿಯ ಕತ್ತು', ‘ಪೇಟೆ ಬೀದಿಯ ತೇರು&rs...

Read More...