ಯುವ ಬರಹಗಾರ್ತಿ ಕಾವ್ಯ ಕಡಮೆ ನಾಗರಕಟ್ಟೆ ಅಮೆರಿಕದಲ್ಲಿ ನೆಲೆಸಿದ್ದಾರೆ. ಅವರಿಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಹಾಗೂ ಅವರ ಜೀನ್ಸ್ ತೊಟ್ಟ ದೇವರು ಕವನ ಸಂಕಲನಕ್ಕೆ ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ ದೊರೆತಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಯುವ ಬರಹಗಾರ್ತಿ ಕಾವ್ಯ ಕಡಮೆ ಪ್ರಸ್ತುತ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಸೂಕ್ಷ್ಮ ಮನಸ್ಸಿನ ಕವಯತ್ರಿ ‘ಧ್ಯಾನಕೆ ತಾರೀಖಿನ ಹಂಗಿಲ್ಲ’, ‘ಜೀನ್ಸ್ ತೊಟ್ಟ ದೇವರು’ (ಕವನ ಸಂಕಲನ)ಗಳನ್ನು ಹಾಗೂ , ‘ಪ...