ಮೌನೇಶ್ ಬಡಿಗೇರ್
ರಂಗನಿರ್ದೇಶಕ, ನಟ ಮೌನೇಶ್ ಬಡಿಗೇರ್ ಕತೆಗಾರ ಕೂಡ. ’ಮಾಯಾ ಕೋಲಾಹಲ’ ಪ್ರಕಟಿತ ಕತೆಗಳ ಸಂಕಲನ. ಸೂಜಿದಾರ’ ಎಂಬ ಚಿತ್ರ ನಿರ್ದೇಶಿಸಿದ್ದಾರೆ. ಕನ್ನಡ ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಮೌನೇಶ್ ಅಭಿನಯ ಕಲಿಕೆಯ ಕಾರ್ಯಾಗಾರ ನಡೆಸುತ್ತಿದ್ದಾರೆ. ʻಮಾಯಾಕೋಲಾಹಲʼ ಸಂಕಲನಕ್ಕೆ 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಟೊಟೊ ಪುರಸ್ಕಾರ', 'ಡಾ. ಯು ಆರ್ ಅನಂತಮೂರ್ತಿ ಪುರಸ್ಕಾರ', `ಬಸವರಾಜ ಕಟ್ಟಿಮನಿ ಪುರಸ್ಕಾರ ಪಡೆದಿದ್ದಾರೆ.
More About Author