Story/Poem

ಮೌನೇಶ್ ಬಡಿಗೇರ್‌

ರಂಗನಿರ್ದೇಶಕ, ನಟ ಮೌನೇಶ್‌ ಬಡಿಗೇರ್‌ ಕತೆಗಾರ ಕೂಡ. ’ಮಾಯಾ ಕೋಲಾಹಲ’ ಪ್ರಕಟಿತ ಕತೆಗಳ ಸಂಕಲನ. ಸೂಜಿದಾರ’ ಎಂಬ ಚಿತ್ರ ನಿರ್ದೇಶಿಸಿದ್ದಾರೆ. ಕನ್ನಡ ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಮೌನೇಶ್‌ ಅಭಿನಯ ಕಲಿಕೆಯ ಕಾರ್ಯಾಗಾರ ನಡೆಸುತ್ತಿದ್ದಾರೆ. ʻಮಾಯಾಕೋಲಾಹಲʼ ಸಂಕಲನಕ್ಕೆ 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಟೊಟೊ ಪುರಸ್ಕಾರ', 'ಡಾ. ಯು ಆರ್ ಅನಂತಮೂರ್ತಿ ಪುರಸ್ಕಾರ', `ಬಸವರಾಜ ಕಟ್ಟಿಮನಿ ಪುರಸ್ಕಾರ ಪಡೆದಿದ್ದಾರೆ. 

More About Author

Story/Poem

’ಭೂಮಿ ಗುಂಡಗಿದೆ; ಅವಳು ಸಿಕ್ಕೇ ಸಿಗತಾಳೆ’

2022ನೇ ಸಾಲಿನ ಬುಕ್ ಬ್ರಹ್ಮ ಸ್ವಾತಂತ್ಯ್ರೋತ್ಸವ ಕಥಾಸ್ಪರ್ಧೆಯ ಸಮಾಧಾನಕರ ಬಹುಮಾನ ಪಡೆದ ಮೌನೇಶ ಬಡಿಗೇರ ಅವರ ‘‌ಒಂಟಿ ಓಲೆಯ ಮುತ್ತು’ ಕತೆ ನಿಮ್ಮ ಓದಿಗಾಗಿ.. ಈಗ ಹತ್ತುಹದಿನೈದು ವರ್ಷಗಳ ಹಿಂದೆ ಬೆಂಗಳೂರಿನ ಮೆಜೆಸ್ಟಿಕ್ಕಿನಿಂದ ಚಂದಾಪುರ, ಅತ್ತಿಬೆಲೆಗೆ ಹೋಗುವ ...

Read More...