ಸಂತೋಷ ಕಾಖಂಡಕಿ
ಕವಿ ಸಂತೋಷ ಕಾಖಂಡಕಿ ಅವರು ಮೂಲತಃ ಬಾಗಲಕೋಟೆಯ ಜಿಲ್ಲೆಯ ಬಾದಾಮಿಯವರು. ಪ್ರೌಢಶಾಲಾ ದಿನಗಳಿಂದಲೇ ಕವಿತೆ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಂಡ ಅವರು ಅನೇಕ ಪ್ರತಿಷ್ಠಿತ ಕಾವ್ಯಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ. ಇಪ್ಪತ್ತುಗಿಂತ ಹೆಚ್ಚು ಕಾವ್ಯನಾಮದ ಚುಟುಕು, ಅಂಕಿತನಾಮದಿಂದ ಐದು ವಚನಗಳು ,ಇನ್ನೂರುಕ್ಕೂ ಹೆಚ್ಚು ಕವಿತೆಗಳು ,ಐದು ಕತೆಗಳು ರಚಿಸಿದ್ದಾರೆ. ಅವರು ಪ್ರಸ್ತುತ ಪುಲಿಕೇಶಿ ಆರ್ಯವೇದಿಕ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದಾರೆ. ಬರವಣಿಗೆ ಹಾಗೂ ಓದು ಅವರ ಆಸಕ್ತಿ ಕ್ಷೇತ್ರವಾಗಿದೆ.
More About Author