Story/Poem

ಸತ್ಯವತಿ ಮೂರ್ತಿ

ಸತ್ಯವತಿ ಮೂರ್ತಿ ಅವರು ಬಿಎಸ್ಸಿ, ಬಿ.ಎ, ಎಮ್.ಎ, ಬಿ.ಎಡ್ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ. ಶಾಂತಿರಾಜ ಶಾಸ್ತ್ರಿಗಳು ಜೀವನ ಮತ್ತು ಅವರ ಕೃತಿಗಳು ಒಂದು ಅಧ್ಯಯನಕ್ಕಾಗಿ ಪಿ.ಎಚ್.ಡಿ  ಶಿಕ್ಷಣ ಪೂರೈಸಿದ್ದಾರೆ. ಪ್ರಜಾವಾಣಿ , ಸುಧಾ, ಮಯೂರ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ಕಥೆ, ಕವನ , ಅನುವಾದ, ಪ್ರವಾಸ ಕಥನ, ವ್ಯಕ್ತಿ ಚಿತ್ರ ಹಾಗೂ ನಗೆಬರಹಗಳನ್ನು ಪ್ರಕಟಿಸಿದ್ದಾರೆ.

More About Author

Story/Poem

ಅಪ್ಪನಿಗೆ  

ಅಪ್ಪ ನಿನ್ನನ್ನು ನೋಡಿದಾಗಲೆಲ್ಲ ಅಂದುಕೊಳ್ಳುತ್ತೇನೆ ಎಷ್ಟು ಕಠಿಣ ನೀ ಕಲ್ಲೆದೆಯವನು! ನಡೆಯಲು ಬರದೆ ನಾ ಅಡಿಗಡಿಗೆ ಬೀಳುತಿದ್ದಾಗ ಕಣ್ಣೀರು ಕೆನ್ನೆಮೇಲುರುಳಿ ಕೆಳಗಿಳಿಯುವಾಗ ಅಮ್ಮ ಬಂದು ನನ್ನನೆತ್ತಿ ಮುದ್ದಾಡಿ ರಮಿಸಿರಲು ಮಡಿಲಿಂದ ನನ್ನ ಬಿಡಿಸಿಬಿಟ್ಟು ಕೆಳಗಿಟ್ಟು ನೀ ಹೇಳುತ್ತ...

Read More...