Story/Poem

ತಿರುಪತಿ ಭಂಗಿ

ಕತೆಗಾರ ತಿರುಪತಿ ಭಂಗಿ ಅವರು ಬಾಗಲಕೋಟೆ ಸಮೀಪದ ದೇವನಾಳ ಎಂಬ ಹಳ್ಳಿಯಲ್ಲಿ 1984 ರಲ್ಲಿ ಜನಿಸಿದರು. ತಂದೆ ಮಲ್ಲಪ್ಪ ತಾಯಿ ಗೌರವ್ವ. ಬಾಲ್ಯದಲ್ಲಿಯೇ ಹೆತ್ತವರನ್ನು ಕಳೆದುಕೊಂಡರು. ಹೈಸ್ಕೂಲ್ ಶಿಕ್ಷಣ ಮಾಡುತ್ತಿರುವಾಗಲೇ ಅಜ್ಜ-ಅಜ್ಜಿಯರೂ ತೀರಿಕೊಂಡರು. ಸಾಹಿತ್ಯ ರಚನೆಗೆ ಇವರ ಬಡತನ, ಹಸಿವು, ಅವಮಾನಗಳೇ ಮೂಲ ದ್ರವ್ಯ. .

More About Author

Story/Poem

ಹರಕ್ ಚಡ್ಡಿ 

ಕತೆಗಾರ ತಿರುಪತಿ ಭಂಗಿ ಅವರು ಬಾಗಲಕೋಟೆ ಸಮೀಪದ ದೇವನಾಳದವರು. ಸಾಹಿತ್ಯ ರಚನೆಗೆ ಇವರ ಬಡತನ, ಹಸಿವು, ಅವಮಾನಗಳೇ ಮೂಲ ದ್ರವ್ಯ. ಅವರ ಚೊಚ್ಚಲ ಕೃತಿ ‘ಜಾತಿ ಕುಲುಮ್ರಾಗ ಅರಳಿದ ಪ್ರೀತಿ’ ಗೆ ಕೆ. ವಾಸುದೇವಾಚಾರ್ಯ ಪ್ರಶಸ್ತಿ, ಬೀಳಗಿ ದತ್ತಿ ಪ್ರಶಸ್ತಿ, ಸಮೀರವಾಡಿ ದತ್ತಿ ಪ್ರಶಸ್...

Read More...