Story/Poem

ವಿ.ಕೃ. ಗೋಕಾಕ (ವಿನಾಯಕ)

ಕೃತಿಗಳು; ಕಲೋಪಸಾಕ, ಪಯಣ, ತ್ರಿವಿಕ್ರಮರ ಅಕಾಶಗಂಗೆ, ಅಭ್ಯುದಯ, ವಿನಾಯಕರ ಸುನೀತಗಳು, ನವ್ಯ ಕವಿತಗಳು, ಉಗಮ, ದ್ಯಾವಪೃಥಿವೀ,ಊರ್ಣನಾಭ, ಕಾಶ್ಮೀರ, ಚಿಂತನ, ಇಂದಲ್ಲ ನಾಳೆ, ತ್ರಿಶಂಕುವಿನ ಪ್ರಜ್ಞಾ ಪ್ರಭಾತ, ಪುಣ್ಯಭೂಮಿ, ಬಾಳದೇಗುಲದಲ್ಲಿ, ಸಮುದ್ರಗೀತೆಗಳು, ಭಾವರಾಗ, ಹಿಗ್ಗು, ಸಿಮ್ಲಾಸಿಂಫನಿ,ಭಾಗವತ ನಿಮಿಷಗಳು, ಕೊನೆಯ ದಿನ, ಸೆಳೆವು, ಸಸ್ಯ ಸೃಷ್ಟಿ ಪಾರಿಜಾತದಡಿಯಲ್ಲಿ (ಕವನ ಸಂಕಲನಗಳು) ಭಾರತ ಸಿಂಧು ರಶ್ಮಿ (ಮಹಾಕಾವ್ಯ) ನವಧ್ವನಿ (ಸಂಪಾದನೆ) ಜನನಾಯಕ, ಯುಗಾಂತರ, ವಿಮರ್ಶಕ ವೈದ್ಯ, ಮುನಿದ ಮಾರಿ (ನಾಟಕಗಳು) ಚೆಲುವಿನ ನಿಲುವು, ಜೀವನ ಪಾಠಗಳು (ಪ್ರಭಂದ) ಸಮರಸವೇ ಜೀವನ (ಕಾದಂಬರಿ) ಕವಿಕಾವ್ಯ ಮಹೋನ್ನತಿ, ನವ್ಯತೆ ಹಾಗು ಕಾವ್ಯ ಜೀವನ, ಸಾಹಿತ್ಯದಲ್ಲಿ ಪ್ರಗತಿ, ಇಂದಿನ ಕನ್ನಡ ಕಾವ್ಯದ ಗೊತ್ತು ಗುರಿಗಳು, ಕಲೆಯ ನೆಲೆ (ವಿಮರ್ಶೆಗಳು) ಸಮುದ್ರಾಚೆಯಿಂದ, ಸಮುದ್ರದೀಚೆಯಿಂದ, ಪಯಣಿಗ (ಪ್ರಾವಾಸ ಕಥನ).

More About Author

Story/Poem

ವಿಶ್ವಕುಟುಂಬಿ

ದೇವನಲ್ಲಿ ಬೆಳಕಿನ ಲೋಕಗಳಿವೆಯಂತೆ; ಅಲ್ಲಿ ಪರಂಜ್ಯೋತಿ ಬೆಳಗುತಿದೆಯಂತೆ: ಅವನೆಲ್ಲ ಕಾಣಲಿಲ್ಲ ನಾನು. ಮುನ್ನೀರಿನಾಳದಲಿ ಹವಳ-ಮುತ್ತಿವೆಯಂತೆ, ಬಣ್ಣ ಒಣ್ಣದ ಪಡುಶಿಲೆಗಳಿವೆಯಂತೆ: ಆವನೆಲ್ಲ ಪಡೆಯಲಿಲ್ಲ ನಾನು. ಕು೦ಗನು ಬಲ್ಲನು ಹಸಿರ ಕೆಳಗಣ ಕತ್ತಲೆ-ಬೆಳಕನು! ಅನುಭಾವಿಗಳಿಗೆ ವಿದಿತವಲ...

Read More...