Story/Poem

ವಿನಾಯಕ ಅರಳಸುರಳಿ

ಶಿವಮೊಗ್ಗ ಜಿಲ್ಲೆ,ತೀರ್ಥಹಳ್ಳಿ ತಾಲ್ಲೂಕಿನ ಅರಳಸುರುಳಿ ಗ್ರಾಮದಲ್ಲಿ 1991, ಏಪ್ರಿಲ್ 19ರಂದು ಜನಿಸಿದ ವಿನಾಯಕ ಅರಳಸುರುಳಿಯವರು, ಕೃಷಿ ಕುಟುಂಬದ ಹಿನ್ನಲೆಯವರು. ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಾದ ಅರಳಸುರಳಿಯಲ್ಲಿ ಪಡೆದ ಇವರು, ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲಿ 2011-12ನೆಯ ಸಾಲಿನಲ್ಲಿ ಕಾಮರ್ಸ್ ವಿಭಾಗದಲ್ಲಿ ಪದವಿ ಶಿಕ್ಷಣವನ್ನು ಪೂರೈಸಿದರು. ನಂತರ ಎಂಟು ವರ್ಷಗಳ ಕಾಲ ಬೆಂಗಳೂರಿನ ಖಾಸಗೀ ಸಂಸ್ಥೆಗಳಲ್ಲಿ ಅಕೌಂಟ್ಸ್ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ, ಪ್ರಸ್ತುತ ಹುಟ್ಟೂರಿನಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ.

More About Author

Story/Poem

ಕಾಳಿಂಗ ನರ್ತನ

ವಿನಾಯಕ ಅರಳಸುರುಳಿಯವರು ಶಿವಮೊಗ್ಗ ಜಿಲ್ಲೆ,ತೀರ್ಥಹಳ್ಳಿ ತಾಲ್ಲೂಕಿನ ಅರಳಸುರುಳಿ ಗ್ರಾಮದಲ್ಲಿ 1991, ಏಪ್ರಿಲ್ 19ರಂದು ಜನಿಸಿದರು. ಕೃಷಿ ಕುಟುಂಬದ ಹಿನ್ನಲೆಯವರು. ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಾದ ಅರಳಸುರಳಿಯಲ್ಲಿ ಪಡೆದ ಇವರು, ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲಿ 2011-12ನೆಯ...

Read More...

ಬರುವು..

ತೆರೆಯಬರುವ ಕರವ ಕಾದು ಬಣ್ಣಗೆಟ್ಟ ಕದವಿದೆ; ಮುಚ್ಚಿದಂಚೆಯ ಮೌನದೊಳಗೆ ಓದದಿರುವ ಪದವಿದೆ. ಬೀಗ ಜಡಿದ ಎದೆಯ ಹಿಂದೆ ಜಾತ್ರೆಯ ಕಾಣದ ತೇರಿದೆ; ಸಾಗಲಿದ್ದ ನೂರು ಯಾನ ಅಲ್ಲೆ ನಿಂತು ಸವೆದಿದೆ. ಯಾವ ಜೀವದೊಲುಮೆ ಕರೆಯೋ ಪತ್ರವಾಗಿ ಬಂದಿದೆ; ಓದದೋಲೆಯು ಒಳಗೆ ಉಳಿದು ಕೀಲಿಯೆಲ್ಲೋ ...

Read More...