ಚನ್ನಪ್ಪ ಕಟ್ಟಿ
ಕತೆಗಾರ ಚನ್ನಪ್ಪ ಕಟ್ಟಿ ಮೂಲತಃ ಗದಗ ಜಿಲ್ಲೆ, ರೋಣ ತಾಲ್ಲೂಕು ಹಿರೇಹಾಳ ಗ್ರಾಮದವರು. ಇಂಗ್ಲಿಷ್ ಉಪನ್ಯಾಸಕರಾಗಿ ನಿವೃತ್ತರು.
‘ಇಂಡಿಯಾದಲ್ಲಿ’, ‘ನೆನಪುಗಳು ಸಾಯುವುದಿಲ್ಲ’, ‘ಸೂರ್ಯನಿಗೆ ಸಾವ ನೋಡಲು ಬೇಸರವಿಲ್ಲ’ ಮತ್ತು ‘ಮುಳುಗಡೆ ಮತ್ತು ಇತರ ಕತೆಗಳು’, ‘ಬೆಂಕಿ ಇರದ ಬೆಳಕು’, ‘ಏಕತಾರಿ’ ಮುಂತಾದ ಕತಾ ಸಂಕಲನಗಳನ್ನು ಪ್ರಕಟಿಸಿದ್ದಾರೆ.